+918310000414
contact@kannadabookpalace.com
+918310000414
contact@kannadabookpalace.com
₹130.00
Timely Arrival:
5–10 Days
To Your Doorstep
UPI • Cards • Net Banking
100% Safe & Secure
On Orders Above
₹999
ಕಥೆಗಳು ನಮ್ಮ ಅಂಗಳದಲ್ಲಿಯೇ ಇರುತ್ತದೆ. ಅದನ್ನು ಕೇಳುವ ಕಿವಿಗಳು, ನೋಡುವ ಕಣ್ಣುಗಳು ಕಥೆಗಾರನದಾಗಿರಬೇಕು. ಅಂದರೆ ಕಥೆಗಳು ಜನರ ನಡುವೆಯೇ ಹುಟ್ಟಬೇಕು. ಆಗಲೇ ಅದು ಓದುಗರ ಮನಸ್ಸು ತಟ್ಟಲು ಸಾಧ್ಯ. ಕಲ್ಪನೆಯ, ಫೆಂಟಾಸಿಯ ಕಥೆಗಳು ರಂಜಿಸುತ್ತವೆ. ಆದರೆ ಮನಸ್ಸಿನ ಆಳಕ್ಕೆ ತಿಳಿಯುವುದು ಕಷ್ಟ. ರಂಜನೆ ಒಂದು ಕಥಾಂಶವಾದರೆ ಹೆಚ್ಚಿನದು ಬದುಕಿನ ವಿಸ್ತಾರವನ್ನು ಹೆಚ್ಚಿಸುವ ಕಲೆಗಾರಿಕೆ ಆಗಿರಬೇಕು. ಸರಳವಾಗಿ, ಸಂದೇಶವನ್ನ ಅದು ಹೊತ್ತಿರಬೇಕು. ಹಾಗೆಯೇ ಹಲವು ಅರ್ಥಗಳನ್ನು ಹೊಮ್ಮಿಸುವಂತಾಗಬೇಕು. ಒಟ್ಟಿನಲ್ಲಿ ರಂಜನೆಯ ಜೊತೆಗೆ ಓದುಗನ ಬೆಳವಣಿಗೆಗೆ ಕಥೆಗಳು ಸಹಕಾರಿಯಾಗಿರಬೇಕು.
ಶ್ರೀಮತಿ ಸತ್ಯವತಿ ಮೂರ್ತಿಯವರ ಕಥೆಗಳು ಈ ಅಂಶಗಳನ್ನು ಸಮೃದ್ಧವಾಗಿ ಒಳಗೊಂಡಿದೆ. ಓದಿಸಿಕೊಂಡು ಹೋಗುವ ಬರಹ, ಕಲಾತ್ಮಕವಾಗಿ ಕೂಡಿಕೊಂಡ ಪದ, ವಾಕ್ಯ ಪುಂಜಗಳು. ಆಸಕ್ತಿ ಹುಟ್ಟಿಸುವ ಘಟನಾವಳಿಗಳು. ಚಿಂತಿಸುವ ಅಂಶಗಳು… ಹೀಗೆ ಸುಪುಷ್ಟವಾದ ಕಥೆಗಳು ಅವರದು.
ಡಾ.ಸತ್ಯವತಿ ಮೂರ್ತಿ
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2026 Kannada Book Palace All Rights Reserved
Reviews
There are no reviews yet.