+918310000414
contact@kannadabookpalace.com
+918310000414
contact@kannadabookpalace.com
Timely Arrival:
5–10 Days
To Your Doorstep
UPI • Cards • Net Banking
100% Safe & Secure
On Orders Above
₹999
ಅತ್ಯಂತ ವಿವಾದಾಸ್ಪದ ವ್ಯಕ್ತಿಯಾಗಿದ್ದ ಔರಂಗಜೇಬ, ತನ್ನ ಕಾಲದಲ್ಲಿ ತಾನು ಯಶದಿಂದ ಯಶದ ಕಡೆಗೆ ಸಾಗುತ್ತಿದ್ದೇನೆಂದು ಭಾವಿಸಿದರೂ ಅವನು ಯಶಸ್ಸಿಗಾಗಿ ಹಿಡಿದ ಹಾದಿ, ತಳೆದ ಧೋರಣೆಗಳು ಮುಘಲ್ ಸಾಮ್ರಾಜ್ಯದ ಅವನತಿಗೆ ಹೇಗೆ ಕಾರಣವಾದುವೆಂಬುದು ಇತಿಹಾಸ ಓದಿದವರಿಗೆಲ್ಲ ತಿಳಿದ ವಿಷಯ. ಪರಮತ ಸಹಿಷ್ಣುವೂ ಉದಾರ ಹೃದಯನೂ ಆದ ವಾರಾ ರೂಕೋ ಸರ್ವಧರ್ಮ ಸಮನ್ವಯದ ತತ್ವವನ್ನು ಪ್ರತಿಪಾದಿಸುವ ಪುಸ್ತಕವೊಂದನ್ನು ಪ್ರಕಟಿಸಿದಾಗ, ಅವನು ಇಸ್ಲಾಂ ದ್ರೋಹಿ ಎಂದು ಪ್ರಚಾರ ಆರಂಭಿಸಿ, ಅವನನ್ನು ಬಗ್ಗು ಬಡಿಯಲು ಮುಘಲ್ ಸೇನಾನಿಗಳೆಲ್ಲರ ನೆರವನ್ನು ಪಡೆಯುವಲ್ಲಿ ಔರಂಗಜೇಬನು ಯಶಸ್ವಿಯಾದ. ಇದು ಇತಿಹಾಸದಲ್ಲಿ ಮೂಡಿಬಂದ ಸತ್ಯ. ದಾರಾನನ್ನು ಬಗ್ಗು ಬಡಿಯಲು ಔರಂಗಜೇಬ ಇದನ್ನೇ ಒಂದು ನೆಪ ಮಾಡಿಕೊಂಡು ಇಸ್ಲಾಂನ ರಕ್ಷಕ ತಾನೆಂಬ ಸೋಗನ್ನು ಹಾಕಿಕೊಂಡನೇ. ಭಾವನೆಯ ಚಿತ್ರಣವನ್ನು ಕಾಡೆಬರಿಕಾರನು ಇಲ್ಲಿ ನೀಡಿರುವುದು ಅವರ ಕಲ್ಪಕತೆಗೆ ಒಳ್ಳೆಯ ಸಾಕ್ಷಿ
ತೀರ ಜಟಿಲವಾದ ಹಾಗೂ ಭಾರೀ ಹರವಿನ ವಸ್ತುವೊಂದನ್ನು ಬಳಸಿ, ಅವರ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಶ್ರಮಪೂರ್ವಕವಾಗಿ ಬರೆದ ಈ ಕಾದಂಬರಿಗಾಗಿ ಶ್ರೀ ಸು. ರುದ್ರಮೂರ್ತಿ ರಾಸ್ತ್ರಿಗಳನ್ನು ಅಭಿನಂದಿಸುತ್ತೇನೆ.
ಡಾ. ಸೂರ್ಯನಾಥ ಕಾಮತ್
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2026 Kannada Book Palace All Rights Reserved
Reviews
There are no reviews yet.