+918310000414
contact@kannadabookpalace.com
+918310000414
contact@kannadabookpalace.com
₹120.00
Book Details |
---|
Author : Ta Ra Su |
160 Pages |
Language : Kannada |
Publisher : Hemantha Sahitya |
Timely Arrival: 4-8 Days to Your Doorstep
Safe and Secure: Your Payments Protected
Above order amount: 999
ಹೊಸಹಗಲು
ತ.ರಾ.ಸು.
ಆಕ ಕನ್ನಡ ಸಾಹಿತ್ಯ ಕಂಡ ಗದ್ಯ ಶಿಲ್ಪಿ ತ.ರಾ.ಸು. ಅವರ ಭಾಷೆಯಲ್ಲಿ ಶಾರುಣ್ಯದ ಹಲಸವಿದೆ, ಶೈಲಿಯಲ್ಲಿ ಜೇನಿನ ಸಿಹಿತನವಿದೆ, ಸಮಕಾಲೀನ ಪ್ರಜ್ಞೆ, ಸಂಸ್ಕೃತಿಯ ಪ್ರೇಮವಿದೆ. ಅವರ ಬರೆಹಗಳಲ್ಲಿ ಜಾನಪದೀಯ ಸೊಗಡಿದೆ. ಇತಿಹಾನವನ್ನು ವೈಭವೀಕರಿಸುವ ಜಾಣ್ಣೆಯಿದೆ. ಗದ್ಯವನ್ನು ಕಾವ್ಯಲೆತ್ತರ ಕ್ಕೊಯ್ಯುವ ಅಸಾಮಾನ್ಯ ಪ್ರತಿಭೆಯಿದೆ. ಅವರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಕಾಲಖಂಡದ ಯಾವುದೇ ಕೃತಿ ಬರೆಯಲಿ ಅದರಲ್ಲಿ ಅವರು ಬದುಕನ್ನು ಇಡಿಯಾಗಿ, ಸಮಗ್ರವಾಗಿ ನೋಡುವುದನ್ನು ಕಾಣುತ್ತೇವೆ. ಅವರು ರಜಿಸಿದ ಪಾತ್ರಗಳು ಗಾಳಿಯಲ್ಲಿ ಹಾರಾಡುವ ತರಗೆಲೆಗಳಲ್ಲ. ಈ ಭುವಿಯಲ್ಲಿ ಬದುಕಿದ ಜೀವಂತ ವ್ಯತ್ತಾಂಶಗಳು. ಈ ನೆಲದ ನಕ್ಷತ್ರಗಳು.
ಚಿತ್ರದುರ್ಗದ ಪಾಳೆಯಗಾರರ ಕುರಿತು ಕಂಬನಿಯ ಕುಯಿನಿಂದ ದುರ್ಗಾಸ್ತಮಾನದ ವರೆಗೆ ಕಾದಂಬರಿಯ ಮಾರೆಯನ್ನೇ ಬರೆದು ಅದೊಂದು ಮಹಾಸಾಮ್ರಾಜ್ಯವೆನ್ನುವಂತೆ ಚಿತ್ರಿಸಿ ಕಾದಂಬರಿಯ ಶಕ್ತಿಯನ್ನು ತೋರಿಸಿಕೊಟ್ಟರು. ಈ ಮಾಲಿಕೆಯ ಶಿಖರಪ್ರಾಯವಾದ ದುರ್ಗಾಸ್ತಮಾನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.
ಐತಿಹಾಸಿಕ ವಸ್ತುವನ್ನು ಕಲತ್ರೆ ಮತ್ತು ಕಲ್ಪನೆಯ ಎರಕದಲ್ಲಿ ಸಜೀವಗೊಳಿಸುವ ಅವರ ಕಲೆಗಾರಿಕೆ ಕಾದಂಬರಿಯ ಪಾವಧ್ವನಿ. ಅದು ಈ ರಸಾನುಭವಿಯ ಭಾವಧ್ವನಿಯೂ ಹೌದು.
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2025 Kannada Book Palace All Rights Reserved
Reviews
There are no reviews yet.