+918310000414
contact@kannadabookpalace.com
+918310000414
contact@kannadabookpalace.com
₹180.00
ಗಾಂಧೀಜಿಯವರ
| Book Details |
|---|
| Author : ಡಾ. ವೆಂಕೋಬರಾವ್ ಎಂ. ಹೊಸಕೋಟೆ |
| Publisher : ಕದಂಬ ಪ್ರಕಾಶನ |
Timely Arrival:
5–10 Days
To Your Doorstep
UPI • Cards • Net Banking
100% Safe & Secure
On Orders Above
₹999
ಭಾರತ ಕಂಡ ಅದ್ಭುತ ನಾಯಕ, ಪಿತಾಮಹ ಹಾಗೂ ಬಹುಮುಖ ಪ್ರತಿಭೆ, ಬಹುಮುಖ ಚಿಂತಕ, ಶಾಂತಿಯುತ ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರು ತಮ್ಮ ಸ್ವಂತ ಅನುಭವದಿಂದ ಕೈ, ತಲೆ ಮತ್ತು ಹೃದಯಗಳಿಗೆ ಆದ್ಯತೆಯನ್ನು ನೀಡಿ ಶಿಕ್ಷಣದಲ್ಲಿ ಇವುಗಳ ಬೆಳವಣಿಗೆಗೆ ಆದ್ಯತೆ ನೀಡಿದಾಗ, ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ಅಲ್ಲದೆ ಮಾತೃಭಾಷಾ ಶಿಕ್ಷಣ, ಆಧ್ಯಾತ್ಮಿಕ ಶಿಕ್ಷಣ, ಪರಿಸರ ಶಿಕ್ಷಣ, ವಾರ್ಧಾಶಿಕ್ಷಣ ಹಾಗೂ ರಾಷ್ಟ್ರೀಯಶಿಕ್ಷಣದ ರೂಪುರೇಷೆಗಳ ಬಗೆಗೆ ವಿಭಿನ್ನ ನೆಲೆಗಳಲ್ಲಿ ಚಿಂತಿಸಿದ ಮಹಾತ್ಮ ಗಾಂಧೀಜಿಯವರ ಸಮಗ್ರ ಶೈಕ್ಷಣಿಕ ಚಿಂತನೆಗಳ್ಳುಳ್ಳ ಈ ಕೃತಿಯನ್ನು ಸಹೃದನು ಓದುಗರು ಓದಿ ಲೇಖಕರ ಮತ್ತು ಸಂಪಾದಕರ ಕೈಬಲಪಡಿಸಬೇಕಾಗಿ ಮನವಿಮಾಡಿಕೊಳ್ಳುತ್ತೇನೆ.
ಡಾ. ವೆಂಕೋಬರಾವ್ ಎಂ. ಹೊಸಕೋಟೆ
ಎಂ.ಇ.ಎಸ್. ಶಿಕ್ಷಣ ಮಹಾವಿದ್ಯಾಲಯ ರಾಜಾಜನಗರ, ಬೆಂಗಳೂರು.
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2026 Kannada Book Palace All Rights Reserved
Reviews
There are no reviews yet.