SKU: 1945

Vijayatsava

150

ಲೇಖಕರು : Ta. Ra. Subba Rao

PUBLISHERS ADDRESS : Hemantha Saithtya #53/1, Cottonpet Mainroad, Bangalore – 560053

Ph: 080-26702010

Email: hemanthasahitya@gmail.com

🚚

All India Shipping

Timely Arrival:
5–10 Days
To Your Doorstep

Razorpay Secure Payments

Secure Payments

UPI • Cards • Net Banking
100% Safe & Secure

📦

Free Shipping

On Orders Above
₹999

share This book

Book Description

ವಿಜಯೋತ್ಸವ

ತ.ರಾ.ಸು.

ಆಧಕ ಕನ್ನಡ ಸಾಹಿತ್ಯ ಕಂಡ ಗದ್ಯ ಶಿಕ್ಷೆ ಪ.ರಾ.ಸು. ಅವರ ಭಾಷೆಯಲ್ಲಿ ತಾರುಣ್ಯದ ಹಲತವಿದೆ, ಶೈಲಿಯಲ್ಲಿ ಜೇನಿನ ಸಿಹಿತನವಿದೆ, ಸಮಕಾಲಿಂನ ಪಜ್ಞೆ, ಸಂಸ್ಕೃತಿಯ ಪ್ರೇಮವಿದೆ. ಅವರ ಬರೆಹಗಳಲ್ಲ ಜಾನಪದೀಯ ಸೊಗಡಿದೆ. ಇತಿಹಾಸವನ್ನು ವೈಭನೀಕರಿಸುವ ಜಾಣೆಯಿದೆ. ಗದ್ಯವನ್ನು ಕಾವುದೆತ್ತರ- ಹೊಯ್ಯುವ ಅಸಾಮಾನ್ಯ ಪ್ರತಿಭೆಯಿದೆ. ಅವರು ಐತಿಹಾಸಿಕ, ಪೌಲಾಣಿಕ, ಸಾಮಾಜಿಕ ಕಾಲಖಂಡದ ಯಾವುದೇ ಕೃತಿ ಬರೆಯಲಿ ಅದರಲ್ಲಿ ಅವರು ಬದುಕನ್ನು ಇಡಿಯಾಲ, ಸಮಗ್ರವಾಗಿ ನೋಡುವುದನ್ನು ಕಾಣುತ್ತೇವೆ. ಅವರು ರಚಿಸಿದ ಪಾತ್ರಗಳು ಗಾಳಿಯಲ್ಲಿ ಹಾರಾಡುವ ತರಗೆಲೆಗಳಲ್ಲ, ಈ ಭುವಿಯಲ್ಲಿ ಬದುಕಿದ ಜೀವಂತ ವ್ಯತ್ತಾಂಶಗಳು. ಈ ನೆಲದ ನಕ್ಷತ್ರಗಳು,

ಚಿತ್ರದುರ್ಗದ ಪಾಳೆಯಗಾರರ ಕುರಿತು ಕಂಬನಿಯ ಕುಯಿಲಿನಿಂದ ದುರ್ಗಾಸ್ತಮಾನದ ವರೆಗೆ ಕಾದಂಬರಿಯ ಮಾಲೆಯನ್ನೇ ಬರೆದು ಅದೊಂದು ಮಹಾಸಾಮ್ರಾಜ್ಯವೆನ್ನುವಂತೆ ಚಿತ್ರಿಸಿ ಕಾದಂಬರಿಯ ಶಕ್ತಿಯನ್ನು ತೋರಿಸಿಕೊಟ್ಟರು. ‘ಈ ಮಾಲತಿಯ ಶಿಖರಪ್ರಾಯವಾದ ದುರ್ಗಾಸ್ತಮಾನಕ್ಕೆ ಕೇಂದ್ರ ಸಾಹಿತ್ಯ ಅಕಾಮಿಯ ಪ್ರಶಸ್ತಿ ಲಭಿಸಿದೆ.

ಐತಿಹಾಸಿಕ ವಸ್ತುವನ್ನು ಚಲತ್ರೆ ಮತ್ತು ಕಲ್ಪನೆಯ ಎರಚದಲ್ಲಿ ಸಜೀವಗೊಳಿಸುವ ಅವರ ಕಲೆಗಾಲಕೆ ಕಾದಂಬರಿಯ ಜೀವಧ್ವನಿ, ಇದು ಈ ರಸಾನುಭವಿಯ ಭಾವಧ್ವನಿಯೂ ಹೌದು.

Rating This Book

Reviews

There are no reviews yet.

Be the first to review “Vijayatsava”

Your email address will not be published. Required fields are marked *

Top Books