ಕನ್ನಡಾಂಬೆಯ ಮಕ್ಕಳು
ಕನ್ನಡ ರಾಜ್ಯೋತ್ಸವ ವಿಶೇಷ ಶಾಂತಾ ಚೌರಿ ಕನ್ನಡಾಂಬೆಯ ಮಕ್ಕಳು ನಾವು ಕನ್ನಡ ಗೀತೆಯ ಹಾಡೋಣ ಮೇಲು ಕೀಳು ಬೇದವ ಬಿಟ್ಟು ಎಲ್ಲರು ಒಂದಾಗಿ ಬಾಳೋಣ ವೀರ ಶೂರರು ಜನಿಸಿದ ನಾಡು ನಮ್ಮಯ ನಾಡಿದು ಕರುನಾಡು ಕನ್ನಡ ತಾಯಿಯ ಸೇವೆಗೆ ನಾವು ಪಣವ…
ಕನ್ನಡ ರಾಜ್ಯೋತ್ಸವ ವಿಶೇಷ ಶಾಂತಾ ಚೌರಿ ಕನ್ನಡಾಂಬೆಯ ಮಕ್ಕಳು ನಾವು ಕನ್ನಡ ಗೀತೆಯ ಹಾಡೋಣ ಮೇಲು ಕೀಳು ಬೇದವ ಬಿಟ್ಟು ಎಲ್ಲರು ಒಂದಾಗಿ ಬಾಳೋಣ ವೀರ ಶೂರರು ಜನಿಸಿದ ನಾಡು ನಮ್ಮಯ ನಾಡಿದು ಕರುನಾಡು ಕನ್ನಡ ತಾಯಿಯ ಸೇವೆಗೆ ನಾವು ಪಣವ…
ಕನ್ನಡ ರಾಜ್ಯೋತ್ಸವ ವಿಶೇಷ ಜಯಶ್ರೀ ಭಂಡಾರಿ ಸ್ವಾತಂತ್ರ್ಯ ಹೋರಾಟದ ಪ್ರಮುಖ ಪಾತ್ರಧಾರಿ ಏಕತೆಯು ಬಂದಿದೆ ನೋಡುಪಾರತಂತ್ರ್ಯಆರ್ಭಟ ನೀಗಿಸಿ ಸೂತ್ರಧಾರಿ ಏಕತಾನತೆ ಕುಂದಿದೆ ನೋಡುಹರಿದು ಹಂಚಿ ಹೋದ ಭಾಷಾವಾರು ಪ್ರಾಂತ್ಯಗಳ ವಿಲೀನಗೊಳಿಸಿದಿರಲ್ಲವೇಕರೆದು ದೇಶದ ವಿವಿಧ ಭಾಗಗಳನ್ನು ಒಂದು ಗೂಡಿಸಿ ಒಕ್ಕೂಟ ಮಿಂದಿದೆ ನೋಡು.ಗಾಂಧಿ,ನೆಹರು…
ಲೇಖಕರು : ಶ್ರೀಕಾಂತಯ್ಯ ಮಠ ೧.ಸ್ವರ್ಗ ನರಕನೀ ಬೆಳೆದಂತೆ ಭೂಮಿನಿಂತಲ್ಲೆ ಕಾಣು.೨.ಸಾವಿರ ವರ್ಷಹೀಗೆ ಇರಲಿ ಪ್ರೀತಿಬಂಧ ಸಂಬಂಧ೩.ನೂರೆಂಟು ರೋಗಚಟಗಳ ಮಿಶ್ರಣಅರ್ಧ ಆಯಸ್ಸು.೪.ಸರ್ಕಾರಿ ಬಸ್ಸುಎಲ್ಲರಿಗೂ ಒಂದೆ ದರಖಾಸಗಿ ಏಕೆ೫.ಆರೋಪ ಏಕೆಅಪರಾಧಿ ನಾನಲ್ಲಸುಳ್ಳು ಹೇಳಿಲ್ಲ ಶ್ರೀಕಾಂತಯ್ಯ ಮಠ Turning Points ಟರ್ನಿಂಗ್ ಪಾಯಿಂಟ್ಸ್ (ವಿಂಗ್ಸ್ ಆಫ್…
ಲೇಖಕರು : ಶಂಕರಗೌಡ ಸಾತ್ಮಾರ ಪರ-ವಿರೋಧಿ ರಾಜಕಾರಣಿಗಳರಾಜಕೀಯ ಡೊಂಬರಾಟಗಳ ನಡುವೆಮನುಷ್ಯ ಕಳೆದು ಹೊಗಿದ್ದಾನೆ ಉಧ್ಯಮಿ-ವಾಣಿಜ್ಯೋಧ್ಯಮಿಗಳವ್ಯಾಪಾರ-ವಹಿವಾಟುಗಳ ನಡುವೆಮನುಷ್ಯತ್ವ ಕಳೆದು ಹೋಗಿದೆ ಧರ್ಮ ದೇವರು ಜಾತಿಗಳಮೊಸಳೆ ಹಿಡಿತಳ ನಡುವೆಮಾನವೀಯತೆ ಕಳೆದು ಹೋಗಿದೆ ಜಗದ್ಗುರು-ಮಠಾಧೀಶರುಗಳಶ್ರೇಷ್ಠತೆಯ ಮೇಲಾಟಗಳ ನಡುವೆಮಾನವ ಪ್ರೀತಿ ಕಳೆದು ಹೋಗಿದೆ ಮಳೆ-ಬೆಳೆಗಳ ಧವಸ-ಧಾನ್ಯಗಳನಿರೀಕ್ಷೆಯ ಕನಸುಗಳ ನಡುವೆಮನುಷ್ಯನ ಜೀವ ಕಳೆದು ಹೋಗಿದೆ. ಶಂಕರಗೌಡ…
ಲೇಖಕರು : ಡಾ.ಯ.ಮಾ ಯಾಕೊಳ್ಳಿ ಒಂದೊಲವ ಗೀತೆ ಬರೆ ಅಂದೆ....ಬರೆಯ ಹತ್ತಿ ಮೂರು ದಶಕಗಳೇ ಆದರೂಮುಗಿಯದ ಪ್ರೀತಿ ನಿನ್ನದುಎದೆಯ ಹೊಲಕೆ ಕಾವಲುಗಾತಿಹಾಕಿದ ಒಂದು ಕಾಳು ಅತ್ತಿತ್ತ ಸಾಗದಂತೆನೋಡಿಕೊಂಡವಳುಮೆತ್ತನೆಯ ಮಾತೊಳಗೂ ಚುಚ್ಚುವ ಅಸ್ತ್ರದಹರಿತವ ಉಂಡವರಿಗಷ್ಟೇ ಗೊತ್ತುಯಾವುದು ಅಂಕೆ ದಾಟದ ಹಾಗೆ ಅಂಕೆಯೊಳಿಟ್ಟಸಂಖ್ಯಾಶಾಸ್ತ್ರ ನಿನ್ನದುಅಲ್ಲಿ ಬೇರಿಜು…
ಲೇಖಕರು : ಶರಣಪ್ಪ ತಳ್ಳಿ ಕುಪ್ಪಿಗುಡ್ಡ ನಾಳೆ ಅಥವಾ ನಾಡಿದ್ದುಹಸಿದ ಬಯಕೆಮುದುರಿ ಬರಿದಾಗಬಹುದುಜಗವೆಲ್ಲಾ ಡಂಗುರ ಸಾರಿಶಬ್ದ ಮಾಡಬಹುದುದ್ವೇಷದಲಿ ಅಚ್ಚಾದ ಚಿತ್ರಮಾಸದೇ ಗುಮಾನಿಯಾಗಿಬಹುದು ಇಲ್ಲವಾದರೆ......ನಮ್ಮಗಳ ನಡುವೆಮೋಡ ಸರಿದುಕೊಡವಿ ನಿಂತ ಕನಸುಗಳೆಲ್ಲಹಕ್ಕಿಯಂತೆ ಹಾರಬಹುದುಮಡುಗಟ್ಟಿದ ನೋವುನೀರಾಗಿ ಕರಗಲೂಬಹುದು ಅಥವಾ......ಪ್ರೀತಿಯ ಕನ್ನಡಿಯಲಿನಿನ್ನ ಮುಖ ಕಮಲವರಳಿಜೀವಚ್ಛವಾಗಿ ನಗಬಹುದುಹಾದಿಯಲೆನ್ನ ಹೆಜ್ಜೆ ಮೂಡಿಹನಿಗಟ್ಟಿದ ನೋವು…
ಲೇಖಕರು : ಬೂದೇಶ್ವರ. ಎಸ್ ಎಸ್ ನನ್ನೊಳಗಿನ ಮಿತ್ರಒತ್ತಡದಿ ಹೆಜ್ಜೆ ಹಾಕಿದಆದಿಯಿಂದ ಅಂತ್ಯದವರೆಗೆನಡೆದ ಸ್ನೇಹವನು ಅರಸಿ. ನಡೆದಷ್ಟು ದೂರಬಗೆದಷ್ಟು ಆಳಬಗೆ ಬಗೆಯ ಕನಸುದುರಾಸೆಗಳ ಮನಸು. ಕೈ ಬೀಸಿ ಕರೆದಿದೆಜೀವವೊಂದು ಸನಿಹಕೆಭಾವನೆಗಳ ಹಂಚಲುಮಾತುಗಳು ಆಸ್ಪಷ್ಟ. ಸುರಿಯುತಿದೆ ಕಣ್ಣೀರುಜಲಪಾತದ ರೂಪದಿಯಾಕಿಷ್ಟು ಕೋಪಯಾಕಿಷ್ಟು ರಭಸ. ಆಸ್ಪಷ್ಟತೆಯ ಮಾತಿನಲಿಭಾವನೆಗಳ ಸಮ್ಮಿಲನಕೇಳುವ ಹೃದಯಕುಕಿವುಡುತನದ ಅಂಜಿಕೆ. ಜೋರಾಗಿ…
ಲೇಖಕರು : ಬೂದೇಶ್ವರ. ಎಸ್ಎಸ್ ನಂಬಿಸುವ ಸಮಾಜದಿನಂಬಿ ಒಂದಾದೇವುವಿಶ್ವಾಸದ ಗಾಳಿಪಟದಿಸೂತ್ರವನೇ ಕೈಗಿಟ್ಟೆವು. ನಯವಾದ ಮಾತಲಿಮರಳು ಮಾಡುತಹಿತೋಪದೇಶ ಕೊಡುವರುಉಳಿದವರು ಕಂಡಂತೆ. ಹಿರಿಯರಂತೆ ನಟಿಸಿಹಿರಿತನವ ಹೀರಿದವರುಜೊತೆಯಲಿ ನಡೆಯುತದಾರಿ ತಪ್ಪಿಸಿದವರು. ನಗಿಸಿ ಅಳಿಸುತಲೇಯಾರಿಗೂ ಹೇಳದಿರೆಂದುಕೈಹಿಡಿದು ತಳ್ಳುತಲಿಹೃದಯಕೆ ಚಿವುಟಿದರು. ಬಣ್ಣದ ಬದುಕಲಿನವರಂಗಿ ನಾಟಕವಾಡಿತಾಳ ಹಾಕುತಲೇನಂಬಿಸಿ ಕುಣಿಸಿದರು. ದರ್ಪಣದಿ ಕಂಡಂತೆಒಳಮನಸು ಕಾಣುವುದೇಮೆತ್ತಗೆ ಮುಟ್ಟುತಲಿಕಂಬಳಿ ಹುಳುವಾದರು. ಕಾಣಿಸದು ಕಪಟತನತೋರಿಸದೆ…
ಲೇಖಕರು : ಶ್ರೀಕಾಂತಯ್ಯ ಮಠ ಬರೆದ ಅಕ್ಷರದಲ್ಲಿ ಅರ್ಥವಿತ್ತೆ ಹೊರತು ಅರ್ಥೈಸಿಕೊಳ್ಳುವರಿಲ್ಲಎದುರಿಗೆ ಕಾಣುವ ಸಮಾಜದಲ್ಲಿ ಎಲ್ಲರೂ ಇರುವಾಗ ನನ್ನವರು ಯಾರು ತಿಳಿಯಲಿಲ್ಲ.ನಾನು ಒಬ್ಬನೆಯಿರುವಾಗ ವಿಚಾರದ ಗಂಟು ಕಗ್ಗಂಟು ಹಾಕುತ್ತಿದ್ದೆಎಲ್ಲರ ಜೊತೆಯಿರುವಾಗ ಅವರ ನಂಟನ್ನು ಹಚ್ಚಿಕೊಂಡು ಸೇವಕಂತಿರುತ್ತಿದ್ದೆ.ಕೆಲಸ ಕಾರ್ಯ ತರುವಾಯ ಎಲ್ಲರಿಗೂ ಬೇಕಿದ್ದೆಮನಸ್ಸಿಗೆ…
ಲೇಖಕರು : ಡಾ.ಯ.ಮಾ.ಯಾಕೊಳ್ಳಿ ೧ಅಂತಹ ಸಂತಇನ್ನೆಲ್ಲಿ ಬರುವನುಇಲ್ಲಂತೂ ಇಲ್ಲ ೨ಮನುಜ ಜೀವ ದೇವನಾಗುವ ಪರಿಮಹಾತ್ಮ ಪಥ ೩ಕೊಲ್ಲುವವನಿಗೂ ಕರುಣೆ,ಕ್ಷಮೆ ಶಾಂತಿಆತ ಮಹಾಂತ. ೪ದೇವನೆಂಬವ ನರರೂಪದಿ,ಇಹಬೆಳಕಾಯಿತು ೫ಕರುಣಾಮೂರ್ತಿಅವ ಇರುವನಕನೆಲವು ನಾಕ ೬ಇದ್ದು ತೋರಿದನಮ್ಮೊಡನೆ,ಹೋದನುಮತ್ತೆ ಕತ್ತಲು ೭ ಅರೆ ಬಟ್ಟೆಯಸಂತ ನಡೆದ ದಾರಿಬೆಳದಿಂಗಳು೮ಸೂರ್ಯ ಕುಂದದ ನಾಡ ದ್ವಜ ಮೌನದಿಕೆಳಗಿಳಿದಿತ್ತು ೯ಸಹನೆ ಶಾಂತಿ ಕರುಣೆ ಪ್ರಿತಿಗಳಷ್ಟೆಗೆಲ್ಲುವದಿಲ್ಲಿ ೧೦ತನಗೆನದೆಬದುಕಿದ ದಾರಿಯೇ ಮಹಾತ್ಮನದು ೧೧ಲೋಕ ಸೋಲದುಅಸ್ತ್ರಗಳಿಗೆ,ಜಯವುಕರುಣೆ ,ಪ್ರೀತಿಗೆ ೧೨ದೇಶವ ದಾಟಿಗಳಿಸಿದ ಪದವಿಕಾಲ ಕೆಳಗೆ ೧೩ದೇಹದಲ್ಲಿ…